ಬಿಜೆಪಿ-ತೃಣಮೂಲ ಕಾಂಗ್ರೆಸ್ ಘರ್ಷಣೆ,ಹಿಂಸಾಚಾರ ಹಲವರಿಗೆ ಗಾಯ
ಜಲ್ಪೈಗುರಿ, 19 ಏಪ್ರಿಲ್ (ಹಿ.ಸ):ಆ್ಯಂಕರ್: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಮತ್ತು ಜಲ್ಪೈಗುರಿ ಜಿಲ್ಲೆಗಳಲ್ಲಿ ಚುನಾವ
ಹಿಂಸಾಚಾರ


ಜಲ್ಪೈಗುರಿ, 19 ಏಪ್ರಿಲ್ (ಹಿ.ಸ):ಆ್ಯಂಕರ್: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಮತ್ತು ಜಲ್ಪೈಗುರಿ ಜಿಲ್ಲೆಗಳಲ್ಲಿ ಚುನಾವಣಾ ಹಿಂಸಾಚಾರ ನಿಂತಿಲ್ಲ. ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವಿನ ಜಗಳದಲ್ಲಿ ಎರಡು ಕಡೆಯ ಹಲವು ಮುಖಂಡರು ಮತ್ತು ಕಾರ್ಯಕರ್ತರು ಗಾಯಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande