ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ವಿಡುದಲೈ ಚಿರುತೈಗಳ್ ಕಚ್ಚಿ ಪಕ್ಷದ ಅಧ್ಯಕ್ಷ
ಬೆಂಗಳೂರು, 23 ಏಪ್ರಿಲ್ (ಹಿ.ಸ):ಆ್ಯಂಕರ್: ತಮಿಳುನಾಡಿನ ಚಿದಂಬರಂ ಕ್ಷೇತ್ರದ ಸಂಸದ ಹಾಗೂ ವಿಡುದಲೈ ಚಿರುತೈಗಳ್ ಕಚ್ಚಿ ಪ
 ಡಿ ಕೆ ಶಿವಕುಮಾರ್ ಅವರನ್ನು


ಬೆಂಗಳೂರು, 23 ಏಪ್ರಿಲ್ (ಹಿ.ಸ):ಆ್ಯಂಕರ್: ತಮಿಳುನಾಡಿನ ಚಿದಂಬರಂ ಕ್ಷೇತ್ರದ ಸಂಸದ ಹಾಗೂ ವಿಡುದಲೈ ಚಿರುತೈಗಳ್ ಕಚ್ಚಿ ಪಕ್ಷದ ಅಧ್ಯಕ್ಷ ತೋಳ್ಕಪ್ಪಿಯನ್ ತಿರುಮವಳವನ್ ಅವರು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಅಲ್ಲದೆ ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ಬೆಂಗಳೂರಿನಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಪ್ರಕಟಿಸಿ, ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್


 rajesh pande