ಮತದಾನ ಮಾಡಿದ ಆರ್ ಎಸ್ ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ
ಬೆಂಗಳೂರು, 26 ಏಪ್ರಿಲ್ (ಹಿ.ಸ):ಆ್ಯಂಕರ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್.ಎಸ್.ಎಸ್) ಅಖಿಲ ಭಾರತ ಪ್ರತಿನಿಧಿ ಸ
ರಪ


ಬೆಂಗಳೂರು, 26 ಏಪ್ರಿಲ್ (ಹಿ.ಸ):ಆ್ಯಂಕರ್:

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್.ಎಸ್.ಎಸ್) ಅಖಿಲ ಭಾರತ ಪ್ರತಿನಿಧಿ ಸಭಾದ ಸರಕಾರ್ಯವಾಹಕ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಅವರು ಇಂದು ಬೆಂಗಳೂರಿನ ಶೇಷಾದ್ರಿಪುರಂ ಕ್ಷೇತ್ರದ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಹಿಂದೂಸ್ತಾನ್ ಸಮಾಚಾರ್


 rajesh pande