ಕೊಪ್ಪಳ, 26 ಏಪ್ರಿಲ್ (ಹಿ.ಸ):
ಆ್ಯಂಕರ್ : ದೋಟಿಹಾಳ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಬಿಜೆಪಿ ಕಾರ್ಯಕರ್ತರು ನೂರಾರು ಬೈಕ್ ಗಳಲ್ಲಿ ರ್ಯಾಲಿ ನಡೆಸಿದರು. ರ್ಯಾಲಿಯುದ್ಧಕ್ಕೂ ದೇಶದ ಭದ್ರತೆಗೆ ಬಿಜೆಪಿಗೆ ಮತ ನೀಡಿ ಎಂದು ಘೋಷಣೆ ಹಾಕಿದರು.
ಹಿಂದೂಸ್ತಾನ್ ಸಮಾಚಾರ್