ಬಳ್ಳಾರಿ, 26 ಏಪ್ರಿಲ್ (ಹಿ.ಸ):
ಆ್ಯಂಕರ್ : ಬಳ್ಳಾರಿಯಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶ ಹಿನ್ನೆಲೆ, ಜಿಂದಾಲ್ ಏರ್ ಪೋರ್ಟ್ ಗೆ ಆಗಮಿಸಿದ ರಾಹುಲ್ ಗಾಂಧಿ. ರಾಹುಲ್ ಗಾಂಧಿಯನ್ನ ಬರ ಮಾಡಿಕೊಂಡ ಕಾಂಗ್ರೆಸ್ ನಾಯಕರು.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಆಗಮನ. ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ, ಶಾಸಕರಿಂದ ರಾಹುಲ್ ಗಾಂಧಿಗೆ ಸ್ವಾಗತ.
ಸಂಜೆ ಸಮಾವೇಶ ಕಾರ್ಯಕ್ರಮಕ್ಕೆ ಆಗಮಿಸುವ ರಾಹುಲ್ ಗಾಂಧಿ. ಬಳ್ಳಾರಿ ನಗರದ ಮುನ್ಸಿಪಲ್ ಕಾಲೇಜ್ ಮೈದಾನದಲ್ಲಿ ನಡೆಯುತ್ತಿರುವ ಬಹಿರಂಗ ಸಮಾವೇಶ.
ಹಿಂದೂಸ್ತಾನ್ ಸಮಾಚಾರ್