ಮತದಾನ ಚಲಾಯಿಸಿ ಮಾದರಿಯಾದ ರಾಹುಲ್ ದ್ರಾವಿಡ್ ದಂಪತಿ
ಬೆಂಗಳೂರು, 26 ಏಪ್ರಿಲ್ (ಹಿ.ಸ):ಆ್ಯಂಕರ್: ಕರ್ನಾಟಕದಲ್ಲಿ ಮತದಾನ ಆರಂಭವಾಗಿದ್ದು ಬೆಂಗಳೂರಿನಲ್ಲಿ ಉತ್ತಮ ಪತಿಕ್
ಬೆಂಗಳೂರು, 26 ಏಪ್ರಿಲ್   (ಹಿ.ಸ):ಆ್ಯಂಕರ್:


ಬೆಂಗಳೂರು, 26 ಏಪ್ರಿಲ್ (ಹಿ.ಸ):ಆ್ಯಂಕರ್: ಕರ್ನಾಟಕದಲ್ಲಿ ಮತದಾನ ಆರಂಭವಾಗಿದ್ದು ಬೆಂಗಳೂರಿನಲ್ಲಿ ಉತ್ತಮ ಪತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುವ ಮೊದಲೇ ಹಲವು ಮತಗಟ್ಟೆಗಳಲ್ಲಿ ಮತದಾರರು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ, ಸುಧಾ ಮೂರ್ತಿ, ರಾಹುಲ್ ದ್ರಾವಿಡ್ ದಂಪತಿ, ಸುದೀಪ್ ದಂಪತಿ ಮತದಾನ ಮಾಡಿದರು.

ಹಿಂದೂಸ್ತಾನ್ ಸಮಾಚಾರ್


 rajesh pande