ನವವೃಂದಾವನಗಡ್ಡೆಯಲ್ಲಿ ಶ್ರೀ ವಾಗೀಶ ತೀರ್ಥರ ಆರಾಧನೆ
ಕೊಪ್ಪಳ, 27 ಏಪ್ರಿಲ್ (ಹಿ.ಸ):ಆ್ಯಂಕರ್:ಗಂಗಾವತಿ ತಾಲೂಕಿನ ಆನೆಗೊಂದಿ ಐತಿಹಾಸಿಕ ನವವೃಂದಾವನ ಗಡ್ಡೆಯಲ್ಲಿ ಮಧ್ವ ಪರ
sha-theertha-s-aaradhana-at-navavrind


ಕೊಪ್ಪಳ, 27 ಏಪ್ರಿಲ್ (ಹಿ.ಸ):ಆ್ಯಂಕರ್:ಗಂಗಾವತಿ ತಾಲೂಕಿನ ಆನೆಗೊಂದಿ ಐತಿಹಾಸಿಕ ನವವೃಂದಾವನ ಗಡ್ಡೆಯಲ್ಲಿ ಮಧ್ವ ಪರಂಪರೆಯ ಶ್ರೀ ವಾಗೀಶ ತೀರ್ಥರ ಪೂರ್ವಾರಾಧನೆ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ ಮಠದಿಂದ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

ವೃಂದಾವನಗಳ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಅಷ್ಟೋತ್ತರ ಪಾರಾಯಣ, ಪಂಡಿತರಿಂದ ಉಪನ್ಯಾಸ, ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಹಿಂದೂಸ್ತಾನ್ ಸಮಾಚಾರ್


 rajesh pande