ಬೆಳಗಾವಿ, 28 ಏಪ್ರಿಲ್ (ಹಿ.ಸ): ಆ್ಯಂಕರ್:
ಕನ್ನಡಲದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ. ಸವದತ್ತಿ ಯಲ್ಲಮ್ಮ ದೇವಿ ಸ್ಮರಿಸಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಬೆಳಗಾವಿ ಮತದಾರರಿಗೆ ಅಭಿನಂದನೆ ಸಲ್ಲಿಸಿದರು. ನಾನು ರಾಜ್ಯದ ಯಾವುದೇ ಮೂಲೆಗೆ ಹೋದರು, ಪಿರ್ ಏಕ್ ಬಾರ್ ಮೋದಿ ಘೋಷಣೆ ಕೇಳುತ್ತೇನೆ. ನಾವು ಛತ್ರಪತಿ ಶಿವಾಜಿ ಮಹರಾಜ ಮತ್ತು ಜಗಜ್ಯೋತಿ ಬಸವೇಶ್ವರರ ಅನುಯಾಯಿಗಳು ಎಂದರು.
ಹಿಂದೂಸ್ತಾನ್ ಸಮಾಚಾರ್