ನವದೆಹಲಿ, 28 ಏಪ್ರಿಲ್ (ಹಿ.ಸ): ಆ್ಯಂಕರ್:ಉತ್ತರ ಪ್ರದೇಶದ ರಾಯ್ಬರೇಲಿ ಮತ್ತು ಅಮೇಠಿ ಕಾಂಗ್ರೆಸ್ನ ಭದ್ರಕೋಟೆ. ಇಲ್ಲಿ ಪಕ್ಷದಿಂದ ಯಾರೇ ಸ್ಪರ್ಧಿಸಿದರೂ ಗೆಲುವು ಕಟ್ಟಿಟ್ಟ ಬುತ್ತಿಯಾಗಿತ್ತು. ಈ ಹಿನ್ನಲೆಯಲ್ಲಿ .ಪಕ್ಷದ ಮೂಲಗಳ ಪ್ರಕಾರ, ರಾಯ್ ಬರೇಲಿ ಮತ್ತು ಅಮೇಠಿ ಕ್ಷೇತ್ರಗಳಿಗೆ ಗಾಂಧಿ ಕುಟುಂಬವನ್ನೇ ಸ್ಪರ್ಧೆಗೆ ಇಳಿಸಬೇಕು ಎಂದು ರಾಜ್ಯ ನಾಯಕರು ಸಿಇಸಿ ನಡೆಯುವ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ(ಸಿಇಸಿ) ಸಭೆಯಲ್ಲಿ ಚರ್ಚೆ ನಡೆಸಲಿದೆ
ಹಿಂದೂಸ್ತಾನ್ ಸಮಾಚಾರ್