ಹುಬ್ಬಳ್ಳಿ, 28 ಏಪ್ರಿಲ್ (ಹಿ.ಸ): ಆ್ಯಂಕರ್:
''ನೇಹಾ ಹಿರೇಮಠ ಹತ್ಯೆ ಖಂಡನೀಯ. ಇಂತಹ ಕೃತ್ಯ ಮಾಡಿದವನಿಗೆ ತಕ್ಕ ಶಿಕ್ಷೆ ನೀಡಬೇಕು'' ಎಂದು ರಂಭಾಪುರಿ ಶ್ರೀಗಳು ಒತ್ತಾಯಿಸಿದ್ದಾರೆ. ಇಂದು ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ಭೇಟಿ ನೀಡಿದ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
:ನೇಹಾ ಹಿರೇಮಠ ಕೊಲೆ ಪ್ರಕರಣನ್ನು ಸಿಬಿಐಗೆ ವಹಿಸಬೇಕು ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದರು.
ಹಿಂದೂಸ್ತಾನ್ ಸಮಾಚಾರ್