ನೇಹಾ ಹಿರೇಮಠ ಕೊಲೆ ಪ್ರಕರಣ ಸಿಬಿಐಗೆ ವಹಿಸಬೇಕು: ರಂಭಾಪುರಿ ಶ್ರೀ
ಹುಬ್ಬಳ್ಳಿ, 28 ಏಪ್ರಿಲ್ (ಹಿ.ಸ): ಆ್ಯಂಕರ್: ''ನೇಹಾ ಹಿರೇಮಠ ಹತ್ಯೆ ಖಂಡನೀಯ. ಇಂತಹ ಕೃತ್ಯ ಮಾಡಿದವನಿಗೆ ತಕ್ಕ ಶಿಕ್
ನೇಹಾ ಹಿರೇಮಠ ಕೊಲೆ ಪ್ರಕರಣ ಸಿಬಿಐಗೆ ವಹಿಸಬೇಕು: ರಂಭಾಪುರಿ ಶ್ರೀ


ಹುಬ್ಬಳ್ಳಿ, 28 ಏಪ್ರಿಲ್ (ಹಿ.ಸ): ಆ್ಯಂಕರ್:

''ನೇಹಾ ಹಿರೇಮಠ ಹತ್ಯೆ ಖಂಡನೀಯ. ಇಂತಹ ಕೃತ್ಯ ಮಾಡಿದವನಿಗೆ ತಕ್ಕ ಶಿಕ್ಷೆ ನೀಡಬೇಕು'' ಎಂದು ರಂಭಾಪುರಿ ಶ್ರೀಗಳು ಒತ್ತಾಯಿಸಿದ್ದಾರೆ. ಇಂದು ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ಭೇಟಿ ನೀಡಿದ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

:ನೇಹಾ ಹಿರೇಮಠ ಕೊಲೆ ಪ್ರಕರಣನ್ನು ಸಿಬಿಐಗೆ ವಹಿಸಬೇಕು ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದರು.

ಹಿಂದೂಸ್ತಾನ್ ಸಮಾಚಾರ್


 rajesh pande