ಪಿಒಕೆ ಜನರೇ ಭಾರತ ಸೇರಲಿಚ್ಚಿಸುವ ದಿನ ಬರಲಿದೆ ; ರಾಜನಾಥ್ಸಿಂಗ್
ನವದೆಹಲಿ, 5 ಮೇ (ಹಿ.ಸ):ಆ್ಯಂಕರ್:ಪಾಕ್ ಆಕ್ರಮಿತ ಕಾಶ್ಮೀರದ ಮೇಲಿನ ಹಕ್ಕನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ ಹಾಗಂತ ಬಲವ
ನವದೆಹಲಿ, ಾಿ5 ಮೇ (ಹಿ.ಸ):ಆ್ಯಂಕರ್:


ನವದೆಹಲಿ, 5 ಮೇ (ಹಿ.ಸ):ಆ್ಯಂಕರ್:ಪಾಕ್ ಆಕ್ರಮಿತ ಕಾಶ್ಮೀರದ ಮೇಲಿನ ಹಕ್ಕನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ ಹಾಗಂತ ಬಲವಂತವಾಗಿ ಅದನ್ನು ವಶಪಡಿಸಿಕೊಳ್ಳಲು ಹೋಗುವುದಿಲ್ಲ. ಕಾಶೀರದ ಬೆಳವಣಿಗೆ ಹಿನ್ನೆಲೆಯಲ್ಲಿ ಅಲ್ಲಿನ ಜನರೇ ಸ್ವಇಚ್ಚೆಯಿಂದ ಭಾರತದ ಭಾಗವಾಗಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು, ಜಮು ಮತ್ತು ಕಾಶೀರದಲ್ಲಿ ನೆಲದ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಇನ್ನು ಮುಂದೆ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ಅಗತ್ಯವಿಲ್ಲದ ಸಮಯ ಬರುತ್ತದೆ ಎಂದು ಸಿಂಗ್ ಪ್ರತಿಪಾದಿಸಿದರು.

ಹಿಂದೂಸ್ತಾನ್ ಸಮಾಚಾರ್


 rajesh pande