ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಬಿಜೆಪಿ ನಾಯಕ ವಿ.ಕೆ. ಬಸಪ್ಪ
ಬಳ್ಳಾರಿ , 5 ಮೇ (ಹಿ.ಸ):ಆ್ಯಂಕರ್: ಬಿಜೆಪಿ ಮುಖಂಡರಾದ ವಿ.ಕೆ. ಬಸಪ್ಪ ಅವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನ
ಕಾಂಗ್ರೆಸ್


ಬಳ್ಳಾರಿ , 5 ಮೇ (ಹಿ.ಸ):ಆ್ಯಂಕರ್:

ಬಿಜೆಪಿ ಮುಖಂಡರಾದ ವಿ.ಕೆ. ಬಸಪ್ಪ ಅವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನ ಒಪ್ಪಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ರಾಜ್ಯಸಭಾ ಸದಸ್ಯ ಡಾ:ಸೈಯದ್ ನಾಸೀರ್ ಹುಸೇನ್ ಹಾಗೂ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್ ಅವರ ಸಮ್ಮುಖದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಕೌಲ್ ಬಜಾರ್ ನಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಹಿಂದೂಸ್ತಾನ್ ಸಮಾಚಾರ್


 rajesh pande