ಹೆಚ್ಚಿನ ಜನಪರ ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್ ಗೆ ಮತ ನೀಡಿ
ರಾಯಚೂರು,, 5 ಮೇ (ಹಿ.ಸ): ಆ್ಯಂಕರ್: ರಾಯಚೂರು ಲೋಕಸಭಾ ಚುನಾವಣೆಯ ನಿಮಿತ್ತ ಕಾಂಗ್ರೆಸ್ ಅಭ್ಯರ್ಥಿಯಾದ ಜಿ ಕು
 ಹೆಚ್ಚಿನ ಜನಪರ ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್ ಗೆ ಮತ ನೀಡಿ


 ಹೆಚ್ಚಿನ ಜನಪರ ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್ ಗೆ ಮತ ನೀಡಿ


 ಹೆಚ್ಚಿನ ಜನಪರ ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್ ಗೆ ಮತ ನೀಡಿ


ರಾಯಚೂರು,, 5 ಮೇ (ಹಿ.ಸ):

ಆ್ಯಂಕರ್: ರಾಯಚೂರು ಲೋಕಸಭಾ ಚುನಾವಣೆಯ ನಿಮಿತ್ತ ಕಾಂಗ್ರೆಸ್ ಅಭ್ಯರ್ಥಿಯಾದ ಜಿ ಕುಮಾರ ನಾಯಕ ಅವರ ಪರವಾಗಿ ವಾರ್ಡ್ ನಂಬರ್ 5ರಲ್ಲಿ ಕಾಂಗ್ರೆಸ್ ಮುಖಂಡರಾದ ರುದ್ರಪ್ಪ ಅಂಗಡಿಯ ನೇತೃತ್ವದಲ್ಲಿ ಯುವಕರು ಕಾಂಗ್ರೆಸ್ ಪರ ಮತಯಾಚನೆ ಮಾಡಿದರು.

ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿದ ಗ್ಯಾರಂಟಿ ಯೋಜನೆಗಳ ಸದುಪಯೋಗದ ಕುರಿತು ಜನರಿಗೆ ತಿಳಿಸಿ ಇನ್ನು ಹೆಚ್ಚಿನ ಗ್ಯಾರಂಟಿ ಯೋಜನೆಗಳು ಬರಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವಲ್ಲಿ ತಾವೆಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನಿಸಿ ರಾಯಚೂರು ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಜಿ ಕುಮಾರ ನಾಯಕ ಅವರನ್ನು ಗೆಲ್ಲಿಸಬೇಕೆಂದು ಮತಯಾಚಿಸಿದರು.

ಈ ಸಂದರ್ಭದಲ್ಲಿ ರುದ್ರಪ್ಪ ಅಂಗಡಿ, ಮಹಾಲಿಂಗಪ್ಪ, ನಾಗರಾಜ, ಚಂದ್ರು ರಾಮಸ್ವಾಮಿ, ಬಸವರಾಜ ಅತ್ತನೂರು, ಪ್ರವೀಣ ಪ್ರಭು ಶಟ್ಟರ್, ಮಣಿಪಾಲ್ ರಡ್ಡಿ, ನಾಗರಾಜ, ರಾಜು ದೀನಸಮುದ್ರ, ರಿಜ್ವಾನ್ ನಾಗರಾಜ್, ನೂರು, ರಜಿಯಾಪಟೇಲ್, ಚಂದ್ರು, ಹನುಮಂತ ಹೊಸೂರು, ರವಿ ಡ್ಯಾಡಿ ಕಾಲೋನಿ ಸೇರಿದಂತೆ ಅನೇಕರು ಇದ್ದರು.


 rajesh pande