ಪುಣೆ, 5 ಮೇ (ಹಿ.ಸ):ಆ್ಯಂಕರ್:ಕಳೆದ 2016ರಲ್ಲಿ ಮತಪಟ್ಟ ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತಹತ್ಯೆಯನ್ನು ರಾಜಕೀಯಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಗ್ರಹಿಸಿದ್ದಾರೆ.
ತೆಲಂಗಾಣ ಪೊಲೀಸರು ವೇಮುಲನ ಸಾವಿನ ತನಿಖೆಯ ನಂತರ ನ್ಯಾಯಾಲಯದ ಮುಂದೆ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ, ಅವನು ದಲಿತನಲ್ಲ ಮತ್ತು ತನ್ನ ನಿಜವಾದ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್