ಬೆಂಗಳೂರು, 25 ಜುಲೈ (ಹಿ.ಸ.) :
ಆ್ಯಂಕರ್ : ತುಂಗಭದ್ರಾ ಅಣೆಕಟ್ಟಿನ ವಿಹಂಗಮ ನೋಟ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ
01 Jun 2025
ಗದಗ, 01 ಜೂನ್ (ಹಿ.ಸ.) : ಆ್ಯಂಕರ್ : ಸರ್ಕಾರವಿರಲಿ ಸಂಘ ಸಂಸ್ಥೆಗಳೆ ಆಗಿರಲಿ ಅಧಿಕಾರ ಬಂದಾಗ ಜನಸಾಮಾನ್ಯರ ದೀನ ದಲಿತರ ಒಳಿತಿಗಾಗಿ ಶ್ರಮಿಸಬೇಕು,ಅಂತವರ ಸೇವೆಯಲ್ಲಿಯೇ ಅಧಿಕಾರದ ಸಾರ್ಥಕತೆ ಇರುವದು ಎಂದು ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರ ಹೇಳಿದರು. ಗದಗ ನಗರದ ನಡೆದ ರಾಣಿ ಅಹಲ್ಯಾಬಾಯಿ ಹೋಳ್ಕರ..
ಗದಗ, 01 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆತ್ಮ ನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರವು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿ.ಎಮ್.ಎಫ್.ಎಮ್.ಇ) ಯೋಜನೆಯನ್ನು ಕಳೆದ 5 ವರ್ಷಗಳಿಂದ ಜಾರಿಗೊಳಿಸಿರುತ್ತಾರೆ. ರ..
ಗದಗ, 01 ಜೂನ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಬಹುತೇಕ ಕಡೆ ಧಾರಾಕಾರ ಮಳೆಯಾಗಿದ್ದು, ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ರೈತರು ಬಿತ್ತನೆಗೆ ಅವಸರ ಮಾಡದೇ, ಬಿತ್ತಿದ ಮತ್ತು ಇನ್ನೂ ಬಿತ್ತಬೇಕಾದ ಹೊಲಗಳಲ್ಲಿ ನಿಂತಿರುವ ನೀರನ್ನು ಹೊರ ಹಾಕಬೇಕು. ಮಣ್ಣಿನಲ್ಲಿ ಅತಿಯಾದ ತೇವಾಂಶವಿದ್ದಲ್ಲಿ ..
ಗದಗ, 01 ಜೂನ್ (ಹಿ.ಸ.) : ಆ್ಯಂಕರ್ : ರೈತರು ಹೆಸರು, ಮುಸುಕಿನ ಜೋಳ, ಜೋಳ, ಶೇಂಗಾ ಬೆಳೆಗಳನ್ನು ಏಕಬೆಳೆ ಪದ್ಧತಿಯಲ್ಲಿ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗುವುದರ ಜೊತೆಗೆ ಕೀಟ/ರೋಗ ಬಾಧೆ ಹೆಚ್ಚಾಗುವ ಸಾಧ್ಯತೆ ಇದೆ. ರೈತರು ಏಕದಳ ಧಾನ್ಯಗಳ ಜೊತೆಗೆ ದ್ವಿದಳ ಧಾನ್ಯಗಳನ್ನು ಹಾಗೂ ಎಣ್ಣೆಕಾಳು ..
Copyright © 2017-2024. All Rights Reserved Hindusthan Samachar News Agency
Powered by Sangraha