ನವ ದೆಹಲಿ, 25 ಜುಲೈ (ಹಿ.ಸ.):
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಅವರ ದೆಹಲಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ
09 May 2025
ನವದೆಹಲಿ, 09 ಮೇ (ಹಿ.ಸ.) : ಆ್ಯಂಕರ್ : ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ಕೈಗೊಂಡಿರುವ ‘ಆಪರೇಷನ್ ಸಿಂಧೂರ್’ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಬಲ ವ್ಯಕ್ತಪಡಿಸಿದೆ. ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಹಾಗೂ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ..
ಜಗದಲ್ಪುರ್, 09 ಮೇ (ಹಿ.ಸ.) : ಆ್ಯಂಕರ್ : ಛತ್ತೀಸ್ಗಢ-ತೆಲಂಗಾಣ ರಾಜ್ಯಗಳಲ್ಲಿ ನಕ್ಸಲರು ಆರು ತಿಂಗಳ ಕಾಲ ಕದನ ವಿರಾಮ ಘೋಷಿಸಿದ್ದಾರೆ. ತೆಲಂಗಾಣ ನಕ್ಸಲ್ ಕೇಡರ್ ವಕ್ತಾರ ಜಗನ್ ಬಿಡುಗಡೆ ಮಾಡಿದ ಕರಪತ್ರದಲ್ಲಿ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ..
ನವದೆಹಲಿ, 09 ಮೇ (ಹಿ.ಸ.) : ಆ್ಯಂಕರ್ : ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯ ಐಟಿಒದಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರಧಾನ ಕಚೇರಿಯಲ್ಲಿ ಅಳವಡಿಸಲಾಗಿರುವ ವಾಯುದಾಳಿ ಸೈರನ್ ಅನ್ನು ನಾಗರಿಕ ರಕ್ಷಣಾ ನಿರ್ದೇಶನಾಲಯವು ಪರೀಕ್ಷಿಸಲಿದೆ. ಈ ಪರೀಕ್ಷೆಯು 15 ರಿಂದ 20 ನಿಮಿಷಗಳವರೆಗೆ ಇರುತ್ತದೆ. ಸರ್ಕಾರ ..
ನವದೆಹಲಿ, 09 ಮೇ (ಹಿ.ಸ.) : ಆ್ಯಂಕರ್ : ಭಾರತ ಪಾಕ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನವದೆಹಲಿಯಲ್ಲಿ ಸಿಡಿಎಸ್ ಜನರಲ್ ಅನಿಲ್ ಚೌಹಾಣ್, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡ..
Copyright © 2017-2024. All Rights Reserved Hindusthan Samachar News Agency
Powered by Sangraha