ನವ ದೆಹಲಿ, 25 ಜುಲೈ (ಹಿ.ಸ.):
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಅವರ ದೆಹಲಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ
01 Nov 2025
ಮುಂಬಯಿ, 01 ನವೆಂಬರ್ (ಹಿ.ಸ.) : ಆ್ಯಂಕರ್ : ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ಅವರನ್ನು ಉಸಿರಾಟದ ತೊಂದರೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸುದ್ದಿ ಹೊರಬಂದ ಕೂಡಲೇ ಅಭಿಮಾನಿಗಳಲ್ಲಿ ಆತಂಕ ವ್ಯಕ್ತವಾಗಿದೆ, ಆಸ್ಪತ್ರೆ ಮೂಲಗಳು ಮತ್ತು ಕುಟುಂಬದವರು ಅವರ ಆರೋಗ್ಯ..
ಕೌಲಾಲಂಪುರ, 01 ನವೆಂಬರ್ (ಹಿ.ಸ.) : ಆ್ಯಂಕರ್ : ಮಲೇಷ್ಯಾದ ರಾಜಧಾನಿ ಕೌಲಾಲಂಪುರದಲ್ಲಿ ನಡೆದ ಆಸಿಯಾನ್ ರಕ್ಷಣಾ ಸಚಿವರ ಸಭೆಯಲ್ಲಿ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುವಲ್ಲಿ ಭಾರತದ ಪ್ರಮುಖ ಪಾತ್ರವನ್ನು ಆಸಿಯಾನ್ ರಾಷ್ಟ್ರಗಳು ಶ್ಲಾಘಿಸಿದವು. ರಕ್ಷಣಾ ಸಚಿವ ರಾಜನಾ..
ರಾಯ್ಪುರ, 01 ನವೆಂಬರ್ (ಹಿ.ಸ.) : ಆ್ಯಂಕರ್ : ವಿಶ್ವ ಶಾಂತಿಯ ಚೈತನ್ಯವು ಭಾರತದ ಮೂಲ ತತ್ವಗಳಲ್ಲಿ ಆಳವಾಗಿ ಬೇರೂರಿದೆ. ಜಗತ್ತು ಬಿಕ್ಕಟ್ಟನ್ನು ಎದುರಿಸಿದಾಗಲೆಲ್ಲಾ ಮಾನವೀಯತೆಗೆ ಸೇವೆ ಸಲ್ಲಿಸುವ ಮೊದಲ ಪ್ರತಿಸ್ಪಂದಕ ಭಾರತವೇ ಆಗಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಛತ್ತೀಸ್ಗ..
ಶ್ರೀಕಾಕುಳಂ, 01 ನವೆಂಬರ್ (ಹಿ.ಸ.) : ಆ್ಯಂಕರ್ : ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ನಡೆದ ಕಾಲ್ತುಳಿತದಲ್ಲಿ ಒಂಬತ್ತು ಭಕ್ತರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀ..
Copyright © 2017-2024. All Rights Reserved Hindusthan Samachar News Agency
Powered by Sangraha