ನವ ದೆಹಲಿ, 25 ಜುಲೈ (ಹಿ.ಸ.):
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಅವರ ದೆಹಲಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ
01 Jan 2026
ನವದೆಹಲಿ, 01 ಜನವರಿ (ಹಿ.ಸ.) : ಆ್ಯಂಕರ್ : 2008ರ ಕಾನ್ಸುಲರ್ ಪ್ರವೇಶ ಒಪ್ಪಂದದ ಅಡಿಯಲ್ಲಿ ಪರಸ್ಪರ ಬಂಧನದಲ್ಲಿರುವ ನಾಗರಿಕ ಕೈದಿಗಳು ಮತ್ತು ಮೀನುಗಾರರ ಪಟ್ಟಿಗಳನ್ನು ಭಾರತ ಹಾಗೂ ಪಾಕಿಸ್ತಾನ ಗುರುವಾರ ರಾಜತಾಂತ್ರಿಕ ಮಾರ್ಗಗಳ ಮೂಲಕ ವಿನಿಮಯ ಮಾಡಿಕೊಂಡಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಎ..
ನವದೆಹಲಿ, 01 ಜನವರಿ (ಹಿ.ಸ.) : ಆ್ಯಂಕರ್ : ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ಪಾಕಿಸ್ತಾನದ ವಾಯುನೆಲೆಯ ಮೇಲೆ ಬಾಂಬ್ ದಾಳಿ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಏರ್ ಮಾರ್ಷಲ್ ನಾಗೇಶ್ ಕಪೂರ್ ಅವರನ್ನು ಭಾರತೀಯ ವಾಯುಪಡೆಯ ಹೊಸ ಉಪ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಅವರು ವಾಯುಪಡೆಯ ..
ನವದೆಹಲಿ, 01 ಜನವರಿ (ಹಿ.ಸ.) : ಆ್ಯಂಕರ್ : ಮುಂದಿನ ದಶಕದಲ್ಲಿ ದೇಶದ ವಾಯು ಭದ್ರತೆಯನ್ನು ಗಣನೀಯವಾಗಿ ಬಲಪಡಿಸುವ ಗುರಿಯೊಂದಿಗೆ, ಭಾರತದ ಪ್ರಮುಖ ಸ್ಥಾಪನೆಗಳನ್ನು ಆಧುನಿಕ ವಾಯು ರಕ್ಷಣಾ ವ್ಯವಸ್ಥೆಗಳೊಂದಿಗೆ ಸಜ್ಜುಗೊಳಿಸಲು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಸಿದ್ಧವಾಗಿದೆ ಎಂದು ರಕ್ಷಣಾ..
ನವದೆಹಲಿ, 01 ಜನವರಿ (ಹಿ.ಸ.) : ಆ್ಯಂಕರ್ : ಭಾರತ–ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ ಮಾತುಕತೆಗಳಲ್ಲಿ ಸುಂಕೇತರ ಅಡೆತಡೆಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಯುರೋಪಿಯನ್ ಒಕ್ಕೂಟ ಜಾರಿಗೆ ತಂದಿರುವ ಕಾರ್ಬನ್ ಬಾರ್ಡರ್ ಅಡ್ಜಸ್ಟ್ಮ..
Copyright © 2017-2024. All Rights Reserved Hindusthan Samachar News Agency
Powered by Sangraha