ನವದೆಹಲಿಯಲ್ಲಿ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ
ನವದೆಹಲಿ, 27 ಜುಲೈ (ಹಿ.ಸ.)​: ಆ್ಯಂಕರ್ ​: ನವದೆಹಲಿಯಲ್ಲಿಂದು ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಆಡಳಿತ ಮಂಡಳಿಯ ೯ನೇ ಸಭೆ ನಡೆಯಲಿದೆ. ವಿಕಸಿತ ಭಾರತ- ೨೦೨೪ ಈ ವರ್ಷದ ಘೋಷವಾಕ್ಯವಾಗಿದೆ. ಈ ಬಾರಿ ಭಾರತವನ್ನು ಅಭಿವೃದ್ಧಿ ಹೊಂದಿ
Prime Minister Narendra Modi


ನವದೆಹಲಿ, 27 ಜುಲೈ (ಹಿ.ಸ.)​:

ಆ್ಯಂಕರ್ ​: ನವದೆಹಲಿಯಲ್ಲಿಂದು ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಆಡಳಿತ ಮಂಡಳಿಯ ೯ನೇ ಸಭೆ ನಡೆಯಲಿದೆ. ವಿಕಸಿತ ಭಾರತ- ೨೦೨೪ ಈ ವರ್ಷದ ಘೋಷವಾಕ್ಯವಾಗಿದೆ. ಈ ಬಾರಿ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು ಮುನ್ನೋಟ ದಾಖಲೆ ವಿಧಾನದ ಕುರಿತು ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳು, ಕೇಂದ್ರ ಸಚಿವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ಈ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande