ಮುಂಬೈ, 31 ಜುಲೈ (ಹಿ.ಸ.) :
ಆ್ಯಂಕರ್ : ಪ್ರಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್ ಅವರು ಕಣ್ಣಿನ ಸಮಸ್ಯೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ
28 Apr 2025
ಬಳ್ಳಾರಿ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲೆಯು ರಂಗಭೂಮಿಯ ತವರೂರರಾಗಿದೆ ಎಂದು ಕಲಬುರಗಿ ರಂಗಾಯಣದ ನಿರ್ದೇಶಕರಾದ ಡಾ.ಸುಜಾತ ಜಂಗಮಶೆಟ್ಟಿ ಅವರು ಹೇಳಿದ್ದಾರೆ. ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ರಂಗಭೂಮಿ ..
06 Apr 2025
ಮುಂಬಯಿ, 6 ಏಪ್ರಿಲ್ (ಹಿ.ಸ.): ಆ್ಯಂಕರ್: ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ನಿರೀಕ್ಷಿತ ಯಶಸ್ಸು ಪಡೆಯಲು ವಿಫಲವಾಗಿದೆ. ಬಿಡುಗಡೆಗೊಂಡು ಏಳು ದಿನಗಳು ಕಳೆದರೂ ಚಿತ್ರವು ಇನ್ನೂ ₹100 ಕೋಟಿ ಕ್ಲಬ್ಗೆ ಸೇರಿಲ್ಲ. ಚಿತ್ರದ ಆರಂಭಿಕ ದಿನಗಳಲ್ಲಿ ಉತ್ಸಾಹದಂತೆ ಕಾಣಿಸಿಕೊಂಡರೂ..
05 Apr 2025
ಮುಂಬಯಿ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಿಂದಿ ಚಲನಚಿತ್ರರಂಗದ ದಿಗ್ಗಜ ನಟ, 'ಭಾರತ್ ಕುಮಾರ್' ಎಂದೇ ಪ್ರಸಿದ್ಧರಾದ ಮನೋಜ್ ಕುಮಾರ್ ಅವರು 87ನೇ ವಯಸ್ಸಿನಲ್ಲಿ ನಿಧನರಾದರು. ಕಳೆದ ಕೆಲವು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶುಕ್ರವಾರ ಮುಂಜಾನೆ 3:30ಕ್ಕೆ ಮುಂಬೈನ ಕೊಕಿಲಾಬೆನ್ ಆಸ್ಪತ್..
04 Apr 2025
ಮುಂಬಯಿ, 04 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಿಂದಿ ಚಿತ್ರರಂಗದ ಖ್ಯಾತ ನಟ ಮತ್ತು ಹಿರಿಯ ನಿರ್ದೇಶಕ ಮನೋಜ್ ಕುಮಾರ್ (87) ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಶಭಕ್ತಿ ..
Copyright © 2017-2024. All Rights Reserved Hindusthan Samachar News Agency
Powered by Sangraha