ಮುಂಬೈ, 31 ಜುಲೈ (ಹಿ.ಸ.) :
ಆ್ಯಂಕರ್ : ಪ್ರಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್ ಅವರು ಕಣ್ಣಿನ ಸಮಸ್ಯೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ
18 Sep 2025
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕನ್ನಡ ಚಲನಚಿತ್ರರಂಗದ ಅಭಿನಯ ಚಕ್ರವರ್ತಿ ಎಂದು ಖ್ಯಾತರಾದ ದಿವಂಗತ ನಟ ವಿಷ್ಣುವರ್ಧನ್ ಅವರ ಜನ್ಮದಿನವನ್ನು ರಾಜ್ಯಾದ್ಯಂತ ಅಭಿಮಾನಿಗಳು ಸ್ಮರಿಸಿಕೊಂಡರು. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ..
15 Sep 2025
೮ ವರ್ಷದ ನಂತ್ರ ಮತ್ತೆ ಬೆಳ್ಳಿತೆರೆ ಮೇಲೆ ಮಿಂಚಲು ಸಜ್ಜು..
12 Sep 2025
ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ “ನಿದ್ರಾದೇವಿ ನೆಕ್ಸ್ಟ್ ಡೋರ್” ಸಿನಿಮಾಗೆ ನಗರದ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಲಭಿಸಿದೆ. ಬಳ್ಳಾರಿ ನಗರದ ಸಂಗಮ್ ..
11 Sep 2025
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದಕ್ಷಿಣ ಭಾರತದ ಖ್ಯಾತ ನಟ ದುಲ್ಕರ್ ಸಲ್ಮಾನ್ ಅವರ 41ನೇ ಚಿತ್ರಕ್ಕೆ ಬಾಲಿವುಡ್ ಹಾಗೂ ದಕ್ಷಿಣ ಚಿತ್ರರಂಗದ ಖ್ಯಾತ ನಟಿ ಪೂಜಾ ಹೆಗ್ಡೆ ನಾಯಕಿಯಾಗಿ ಅಧಿಕೃತವಾಗಿ ಘೋಷಣೆಗೊಂಡಿದೆ. ಈ ಚಿತ್ರವನ್ನು ರವಿ ನೆಲಕುಡಿಟಿ ನಿರ್ದೇಶಿಸಲಿದ್ದಾರೆ. ಎಸ್ಎಲ್ವಿ ..
Copyright © 2017-2024. All Rights Reserved Hindusthan Samachar News Agency
Powered by Sangraha