ಜಿ-೨೦ ಕೃಷಿ ಸಚಿವರ ಸಭೆ,ಕೇಂದ್ರ ಸಚಿವ ರಾಮ್‌ನಾಥ್ ಠಾಕೂರ್ ಭಾಗಿ
ಕ್ಯೂಬಾ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಆಹಾರ ಭದ್ರತೆ ಮತ್ತು ಪೋಷಕಾಂಶಗಳನ್ನು ಖಚಿತಪಡಿಸಿಕೊಳ್ಳಲು ಭಾರತ ವಿಶ್ವದ ಅತಿದೊಡ್ಡ ಆಹಾರ ಸುರಕ್ಷತಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ರಾಮ್‌ನಾಥ್ ಠಾಕೂರ್ ಹೇಳಿದ್ದಾರೆ. ಅವರು ಬ್ರೆಜಿಲ್
Minister of State for Agriculture and Farmers’ Welfare Ram Nath Thakur h


ಕ್ಯೂಬಾ, 15 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಆಹಾರ ಭದ್ರತೆ ಮತ್ತು ಪೋಷಕಾಂಶಗಳನ್ನು ಖಚಿತಪಡಿಸಿಕೊಳ್ಳಲು ಭಾರತ ವಿಶ್ವದ ಅತಿದೊಡ್ಡ ಆಹಾರ ಸುರಕ್ಷತಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ರಾಮ್‌ನಾಥ್ ಠಾಕೂರ್ ಹೇಳಿದ್ದಾರೆ. ಅವರು ಬ್ರೆಜಿಲ್‌ನ ಕ್ಯೂಬಾದಲ್ಲಿ ನಡೆದ ಜಿ-೨೦ ಕೃಷಿ ಸಚಿವರ ಸಭೆ ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಕೃಷಿ ಅಭಿವೃದ್ಧಿಗೆ ಆದ್ಯತೆ ನೀಡಿದೆ; ಭಾರತ ಉತ್ಪಾದನೆಯ ಮೇಲೆ ಮಾತ್ರವಲ್ಲದೆ, ಆರ್ಥಿಕ, ಸಾಮಾಜಿಕ, ಪರಿಸರ ಸುಸ್ಥಿರತೆ ಮತ್ತು ರೈತರ ಅಭ್ಯುದಯಕ್ಕೂ ಒತ್ತು ನೀಡಿ, ಸಮಗ್ರ ದೃಷ್ಟಿಕೋನದಿಂದ ಕಾರ್ಯಕ್ರಮವನ್ನು ಸಕಾರಗೊಳಿಸುತ್ತಿವೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande