ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್ : ಥಿಂಕರ್ಸ್ ಫೋರಂ ವತಿಯಿಂದ ಭಾರತ್ @2047 ಯುವಕರ ಪಾತ್ರ ಪುಸ್ತಕ ಬಿಡುಗಡೆ ಮತ್ತು ಚರ್ಚೆ ಕಾರ್ಯಕ್ರಮವು ಬಸವನಗುಡಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲಪತಿ ಡಾ. ಶ್ರೀನಿವಾಸ್ ಬಳ್ಳಿ, ಸಾಮಾಜಿಕ ಜಾಲತಾಣ ವಿಶ್ಲೇಷಕ ಕಿರಣ್ ಕೆ.ಎಸ್, ಪುಸ್ತಕದ ಲೇಖಕಿ ರಿಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಅವರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ