ಕಾರ್ಖಾನೆಗಳ ಕಾಯ್ದೆ ಅನುಷ್ಠಾನ ಕುರಿತು ಸಚಿವ ಲಾಡ್‌ ಸಭೆ
ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ಮೈಸೂರಿನ ಮೆ. ಶಾಹಿ ಎಕ್ಸ್‌ಪೋರ್ಟ್‌ ಪೈವೇಟ್‌ ಲಿ. ಈ ಕಾರ್ಖಾನೆಯಲ್ಲಿ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ)ಕಾಯ್ದೆ 2023ರ ನಿಬಂಧನೆಗಳ ಅನುಷ್ಠಾನದ ಬಗ್ಗೆ ವಿಕಾಸ ಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನ
Lad meeting


ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ಮೈಸೂರಿನ ಮೆ. ಶಾಹಿ ಎಕ್ಸ್‌ಪೋರ್ಟ್‌ ಪೈವೇಟ್‌ ಲಿ. ಈ ಕಾರ್ಖಾನೆಯಲ್ಲಿ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ)ಕಾಯ್ದೆ 2023ರ ನಿಬಂಧನೆಗಳ ಅನುಷ್ಠಾನದ ಬಗ್ಗೆ ವಿಕಾಸ ಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೊಹಿಸಿನ್‌, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭಾರತಿ, ಕಾರ್ಮಿಕ ಆಯುಕ್ತರಾದ ಗೋಪಾಲಕೃಷ್ಣ, ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್‌, ಅಪರ ನಿರ್ದೇಶಕರಾದ ನಂಜಪ್ಪ, ಉಪ ಕಾರ್ಮಿಕ ಆಯುಕ್ತ ನಾಗೇಶ್‌, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್‌ ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande