ಕೊಪ್ಪಳ, 05 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬಳ್ಳಾರಿಯ ಶ್ರೀ ಚೈತನ್ಯ ಗ್ರೂಪ್ನ ಇಲ್ಲಿನ ಶ್ರೀ ಚೈತನ್ಯ ಪಿಯು ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ಸಾಹಿತ್ಯ ಎಂ. ಗೊಂಡಬಾಳ ಪಿಯು ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಕರಾಟೆಯ ಕುಮಿತೆ ೫೬ಕೆಜಿ ವಿಭಾಗ ಮತ್ತು ಜಂಪ್ ರೋಪ್ ೩೦ ಸೆಕೆಂಡ್ಸ್ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್