
ವಿಜಯಪುರ, 08 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಶನಿವಾರ ನಾಡಿನ ಶ್ರೇಷ್ಠ ಸಂತ ಶ್ರೀ ಭಕ್ತ ಕನಕದಾಸ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ, ಡೀನ ಅಲೈಡ ಹೆಲ್ತ್ ಸೈನ್ಸ, ಡಾ. ಎಸ್. ವಿ. ಪಾಟೀಲ, ಆರ್ ಆ್ಯಂಡ್ ಡಿ ನಿರ್ದೇಶಕ ಡಾ. ಎಂ. ಎಂ. ಪಾಟೀಲ, ವೈದ್ಯಕೀಯ ಉಪಅಧೀಕ್ಷಕ, ಡಾ. ರವಿಕುಮಾರ ಬಿರಾದಾರ, ಉಸಿರಾಟ ಚಿಕಿತ್ಸೆ ವಿಬಾಗದ ಮುಖ್ಯಸ್ಥ, ಡಾ. ಕೀರ್ತಿವರ್ಧನ್ ಕುಲಕರ್ಣಿ, ಡಾ. ಸಂಜಯ ವಾವರೆ, ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ, ಡಾ. ರಘುವೀರ, ಜಿ. ಕುಲಕರ್ಣಿ, ಉಪಕುಲಸಚಿವ ಸತೀಶ ಪಾಟೀಲ, ಸಹಾಯಕ ಕುಲಸಚಿವ, ಡಾ. ಶ್ರೀಧರ ಬಗಲಿ, ಸಹಾಯಕ ಪ್ರಾಧ್ಯಾಪಕ ಶೇಷಾದ್ರಿ ಕೆ., ಸಹಾಯಕ ಕಾನೂನು ಅಧಿಕಾರಿ, ಐ. ಬಿ. ಮಠಪತಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande