
ಹುಬ್ಬಳ್ಳಿ, 06 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣ ಪಂಚಾಯತಿ ಮತ್ತು ಪ್ರಮುಖ ಪ್ರಾಣಿದಯಾ ಸಂಘಗಳ ಸಹಯೋಗದೊಂದಿಗೆ ಬೀದಿನಾಯಿಗಳ ಮತ್ತು ಸಮುದಾಯದ ನಾಯಿಗಳನ್ನು ದತ್ತು ಪಡೆಯುವ ಆಸಕ್ತ ನಾಗರಿಕರು ಹಾಗೂ ಎನ್.ಜಿ.ಓ ಸಂಸ್ಥೆಗಳು ಹಾಗೂ ಪ್ರತಿಯೊಬ್ಬ ಪ್ರಾಣಿ ಪ್ರೇಮಿಯು ಈ ನೈತಿಕ ಕಾರ್ಯದಲ್ಲಿ ಪಾಲ್ಗೊಂಡು ಪ್ರಾಣಿಗಳಿಗೆ ಮನೆ ನೀಡುವ ಅವಕಾಶವನ್ನು ಬಳಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ವೆಬ್ಸೈಟ್ www.http://kundagoltown.mrc.gov.in ಅಥವಾ ಕುಂದಗೋಳ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕುಂದಗೋಳ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪಿ. ಜಿ. ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa