ಬೆಂಗಳೂರು, 14 ಮಾರ್ಚ್ (ಹಿ.ಸ.) :
ಆ್ಯಂಕರ್ : ವಿಧಾನ ಸಭೆ ಕಲಾಪ ಆರಂಭವಾಗಿದೆ. ಪ್ರಶ್ನೋತ್ತರ ಕಲಾಪ ನಡೆಯುತ್ತಿದ್ದು ಶಾಸಕರ ಪ್ರಶ್ನೆಗಳಿಗೆ ಸಚಿವರು ಉತ್ತರಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
14 Mar 2025
ರಾಯಚೂರು, 14 ಮಾರ್ಚ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬಾಲನ್ಯಾಯ ಕಾಯ್ದೆ-2015, ತಿದ್ದುಪಡಿ ಕಾಯ್ದೆ 2021 ಹಾಗೂ ಬಾಲನ್ಯಾಯ ಮಾದರಿ ನಿಯಮಗಳು 2016, ತಿದ್ದುಪಡಿ ಮಾದರಿ ನಿಯಮಗಳು 2022ರನ್ವಯ ರಾಯಚೂರ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು..
ಬೆಂಗಳೂರು, 14 ಮಾರ್ಚ್ (ಹಿ.ಸ.) : ಆ್ಯಂಕರ್ : ಪ್ರತಿಪಕ್ಷದ ಸದಸ್ಯರು ನಿಜಕ್ಕೂ ದಲಿತರ ಪರವಾಗಿದ್ದರೆ ಸರ್ಕಾರ ನೀಡುವ ಉತ್ತರವನ್ನು ಆಲಿಸಬೇಕು. ಆದರೆ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವುದಷ್ಟೇ ಅವರ ಕೆಲಸವಾಗುತ್ತಿದೆ. ಸದನ ಸುಗಮವಾಗಿ ನಡೆಯದಂತೆ ಗದ್ದಲ ಎಬ್ಬಿಸುವುದು ಅವರ ಉದ್ದೇಶ ಎಂದು ಸಚಿವ ಪ್ರಿಯಾಂಕ..
ರಾಯಚೂರು, 14 ಮಾರ್ಚ್ (ಹಿ.ಸ.) : ಆ್ಯಂಕರ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಾ.15ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರಿನಿಂದ ರೈಲ್ವೇ ಮಾರ್ಗವಾಗಿ ಹೊರಟು ಮಾ.15ರ ಶನಿವಾರ ಬೆಳಿಗ್ಗೆ ..
ಬೆಂಗಳೂರು, 14 ಮಾರ್ಚ್ (ಹಿ.ಸ.) : ಆ್ಯಂಕರ್ : ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಬಂಧನದಲ್ಲಿರುವ ಚಿತ್ರ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ಬೆಂಗಳೂರಿನ ಆರ್ಥಿಕ ಅಪರಾದಗಳ ನ್ಯಾಯಾಲಯ ರನ್ಯಾ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಇದೇ ವೇಳೆ ಪ್ರಕರಣ ಎರಡನೇ ಆರೋಪಿಯಾಗಿರುವ ತರುಣ ..
Copyright © 2017-2024. All Rights Reserved Hindusthan Samachar News Agency
Powered by Sangraha