ಸುಕ್ಮಾ, 26 ಮಾರ್ಚ್ (ಹಿ.ಸ.) :
ಆ್ಯಂಕರ್ : ಹಲವು ಪ್ರಮುಖ ಘಟನೆಗಳಲ್ಲಿ ಭಾಗಿಯಾಗಿದ್ದ ಒಂಬತ್ತು ಜನ ನಕ್ಸಲರು ಇಂದು ಸುಕ್ಮಾ ಪೋಲಿಸ್ ವರಿಷ್ಠಾಧಿಕಾರಿಗಳ ಮುಂದೆ ಶರಣಾಗಿದ್ದಾರೆ.
ಶರಣಾದ ನಕ್ಸಲರಿಗೆ ಸರ್ಕಾರದ ಶರಣಾಗತಿ ನೀತಿಯಡಿಯಲ್ಲಿ ಪ್ರಯೋಜನಗಳನ್ನು ನೀಡಲಾಗುವುದು ಎಂದು ಸುಕ್ಮಾ ಪೋಲಿಸ್ ವರಿಷ್ಠಾಧಿಕಾರಿ ಕಿರಣ್ ಗಂಗಾರಾಮ್ ಚವಾಣ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa