ಭಯೋತ್ಪಾದನೆ ವಿರುದ್ಧ ಸರ್ಕಾರದ ಜೊತೆ ಪ್ರತಿ ಪಕ್ಷಗಳು : ರಾಹುಲ್ ಗಾಂಧಿ
ಶ್ರೀನಗರ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶದ ಭದ್ರತೆಯ ವಿಷಯದಲ್ಲಿ ಎಲ್ಲ ಪ್ರತಿ ಪಕ್ಷಗಳು ಕೇಂದ್ರ ಸರ್ಕಾರದೊಂದಿಗೆ ಬಲವಾಗಿ ನಿಂತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಶ್ರೀನಗರದಲ್ಲಿ ಪೀಡಿತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಿ ಮಾತನಾಡಿದ ಅವರು ಸಮಾಜವನ್ನು ವಿಭಜ
Rahul gandhi


ಶ್ರೀನಗರ, 25 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದೇಶದ ಭದ್ರತೆಯ ವಿಷಯದಲ್ಲಿ ಎಲ್ಲ ಪ್ರತಿ ಪಕ್ಷಗಳು ಕೇಂದ್ರ ಸರ್ಕಾರದೊಂದಿಗೆ ಬಲವಾಗಿ ನಿಂತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಶ್ರೀನಗರದಲ್ಲಿ ಪೀಡಿತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಿ ಮಾತನಾಡಿದ ಅವರು ಸಮಾಜವನ್ನು ವಿಭಜಿಸಲು ಈ ದಾಳಿ ನಡೆದಿದ್ದು, ದೇಶದ ಎಲ್ಲ ಭಾಗಗಳಿಂದ ಒಗ್ಗಟ್ಟಿನ ಪ್ರತಿಕ್ರಿಯೆ ಅಗತ್ಯವಿದೆ ಎಂದು ಹೇಳಿದರು. ಇದೇ ವೇಳೆ ಕೋಮು ಸೌಹಾರ್ದತೆ ಕಾಪಾಡುವುದು ಮಹತ್ವವಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande