ನಾಳೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ
ದಾವಣಗೆರೆ, 11 ಮೇ (ಹಿ.ಸ.) : ಆ್ಯಂಕರ್ : ದಾವಣಗೆರೆ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಟಾನ ಸಮಿತಿ ಕಚೇರಿ ಉದ್ಘಾಟನಾ ಸಮಾರಂಭವನ್ನು ನಾಳೆ ರಂದು ಬೆಳಗ್ಗೆ ೧೧ ಕ್ಕೆ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ ತಿಳಿಸಿದ್ದಾರೆ.
ನಾಳೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ


ದಾವಣಗೆರೆ, 11 ಮೇ (ಹಿ.ಸ.) :

ಆ್ಯಂಕರ್ : ದಾವಣಗೆರೆ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಟಾನ ಸಮಿತಿ ಕಚೇರಿ ಉದ್ಘಾಟನಾ ಸಮಾರಂಭವನ್ನು ನಾಳೆ ರಂದು ಬೆಳಗ್ಗೆ ೧೧ ಕ್ಕೆ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande