ಬಳ್ಳಾರಿ ವ್ಯಕ್ತಿ ಕಾಣೆ ; ಪತ್ತೆಗೆ ಮನವಿ
ಬಳ್ಳಾರಿ, 12 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೀವರಾಯನ ಕೋಟೆ ಗ್ರಾಮದ ಯನ್ನಪ್ಪ ತಾತ ದೇವಸ್ಥಾನದ ಬಳಿ ನಿವಾಸಿ ಹೆಚ್. ವಿರೇಶ್ (29) 2024 ರ ಆ.13 ರಂದು ರಂದು ಕಾಣೆಯಾಗಿದ್ದು, ಈ ಕುರಿತು ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ
ಬಳ್ಳಾರಿ : ವ್ಯಕ್ತಿ ಕಾಣೆ; ಪತ್ತೆಗೆ ಮನವಿ


ಬಳ್ಳಾರಿ, 12 ಮೇ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೀವರಾಯನ ಕೋಟೆ ಗ್ರಾಮದ ಯನ್ನಪ್ಪ ತಾತ ದೇವಸ್ಥಾನದ ಬಳಿ ನಿವಾಸಿ ಹೆಚ್. ವಿರೇಶ್ (29) 2024 ರ ಆ.13 ರಂದು ರಂದು ಕಾಣೆಯಾಗಿದ್ದು, ಈ ಕುರಿತು ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಚಹರೆ ಗುರುತು:

ಅಂದಾಜು 5.6 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮಾತನಾಡುತ್ತಾನೆ.

ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande