ಬಳ್ಳಾರಿ, 18 ಮೇ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ 92ನೇ ಹುಟ್ಟು ಹಬ್ಬವನ್ನು ಆಚರಿಸಿ, ಶತಾಯುಷಿಗಳಾಗಳು ಹಾರೈಸಲಾಯಿತು.
ಬಳ್ಳಾರಿ ನಗರ ಘಟಕದ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ), ಮುತ್ತು, ಬಸವ, ರಮಾದೇವಿ, ವೃಂದಾವನಿ, ಲಕ್ಷ್ಮಿ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್