ಬಳ್ಳಾರಿ : ಜನೌಷಧಿ ಕೇಂದ್ರ ಮುಚ್ಚದಂತೆ ಆಗ್ರಹ
ಬಳ್ಳಾರಿ, 30 ಮೇ (ಹಿ.ಸ.) : ಆ್ಯಂಕರ್ : ಜನೌಷಧಿ ಕೇಂದ್ರಗಳನ್ನು ಕರ್ನಾಟಕ ಸರ್ಕಾರ ಮುಚ್ಚುತ್ತಿರುವುದನ್ನು ವಿರೋಧಿಸಿ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಮುಂದೆ ಇರುವ ಜನೌಷಧಿ ಕೇಂದ್ರದ ಮುಂದೆ ಜಿಲ್ಲಾ ಬಿಜೆಪಿ ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿ
ಬಳ್ಳಾರಿ: ಜನೌಷಧಿ ಕೇಂದ್ರ ಮುಚ್ಚದಂತೆ ಆಗ್ರಹ


ಬಳ್ಳಾರಿ: ಜನೌಷಧಿ ಕೇಂದ್ರ ಮುಚ್ಚದಂತೆ ಆಗ್ರಹ


ಬಳ್ಳಾರಿ, 30 ಮೇ (ಹಿ.ಸ.) :

ಆ್ಯಂಕರ್ : ಜನೌಷಧಿ ಕೇಂದ್ರಗಳನ್ನು ಕರ್ನಾಟಕ ಸರ್ಕಾರ ಮುಚ್ಚುತ್ತಿರುವುದನ್ನು ವಿರೋಧಿಸಿ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಮುಂದೆ ಇರುವ ಜನೌಷಧಿ ಕೇಂದ್ರದ ಮುಂದೆ ಜಿಲ್ಲಾ ಬಿಜೆಪಿ ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದೆ.

ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ಕುಮಾರ್ ಮೋಕ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅನಿಲ್ ಕುಮಾರ್ ಮೋಕ ಅವರು, ಕಾಂಗ್ರೆಸ್ ಸರ್ಕಾರ ಜನವಿರೋಧಿಯಾಗಿರುವ ಕಾರಣ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿದೆ ಎಂದು ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande