ಬಳ್ಳಾರಿ, 30 ಮೇ (ಹಿ.ಸ.) :
ಆ್ಯಂಕರ್ : ಬೇಸಿಗೆಯ ರಜೆಯ ನಂತರ ಶಾಲೆಗಳಿಗೆ ಹಾಜರಾದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ಸಿಹಿ ನೀಡಿ ಮುಗುಳ್ನಗುವಿನಲ್ಲಿ ಸ್ವಾಗತಿಸಿ, ಶುಭ ಹಾರೈಸಿದ್ದಾರೆ.
ಬಳ್ಳಾರಿ ತಾಲೂಕಿನ ಹೊನ್ನಳ್ಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಪಾರ್ವತಿ, ಶಿಕ್ಷಕಿಯರಾದ ಶಕುಂತಲಾ ಬಾಯಿ, ಶಕೀನಾ ಬೇಗಂ, ಶಿಕ್ಷಕರಾದ ಹೊನ್ನೂರಪ್ಪ, ಇನಾಯತ್ ಭಾಷಾ ಅವರು ಮಕ್ಕಳನ್ನು ಸ್ವಾಗತಿಸುತ್ತಿರುವುದು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್