ನವದೆಹಲಿ, 09 ಮೇ (ಹಿ.ಸ.) :
ಆ್ಯಂಕರ್ : ಭಾರತ ಪಾಕ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆಯಲ್ಲಿ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನವದೆಹಲಿಯಲ್ಲಿ ಸಿಡಿಎಸ್ ಜನರಲ್ ಅನಿಲ್ ಚೌಹಾಣ್, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತು ರಕ್ಷಣಾ ಕಾರ್ಯದರ್ಶಿ ಆರ್ ಕೆ ಸಿಂಗ್ ಅವರೊಂದಿಗೆ ಸದ್ಯದ ಪರಿಸ್ಥಿತಿ ಕುರಿತು ಸಭೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa