ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ಆಕ್ರೋಶ
ನವದೆಹಲಿ, 01 ಜೂನ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ನಾಯಕ ಕಮಲ್‌ಜೀತ್ ಸೆಹ್ರಾವತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಮೊದಲು ಕೂಡ ಕಾಂಗ್ರೆಸ್ ಸರ್ಜಿಕಲ್ ಸ್ಟ್ರೈಕ್ ಕುರಿತು ಪ್ರಶ್ನೆ ಎತ್ತಿತ್ತು. ಸೇನೆಯ ಶೌರ್ಯವನ್ನು ದೇಶ ಹಾಗೂ ಜಗತ್ತು ನೋಡಿ
ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ಆಕ್ರೋಶ


ನವದೆಹಲಿ, 01 ಜೂನ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ನಾಯಕ ಕಮಲ್‌ಜೀತ್ ಸೆಹ್ರಾವತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಮೊದಲು ಕೂಡ ಕಾಂಗ್ರೆಸ್ ಸರ್ಜಿಕಲ್ ಸ್ಟ್ರೈಕ್ ಕುರಿತು ಪ್ರಶ್ನೆ ಎತ್ತಿತ್ತು. ಸೇನೆಯ ಶೌರ್ಯವನ್ನು ದೇಶ ಹಾಗೂ ಜಗತ್ತು ನೋಡಿದೆ. ಖರ್ಗೆ ಅವರ ಮಾತುಗಳು ಸೇನೆಯ ಶೌರ್ಯವನ್ನು ಪ್ರಶ್ನಿಸುವಂತಿವೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande