ಪಾಕಿಸ್ತಾನದೊಂದಿಗೆ ಕಾಂಗ್ರೆಸ್ ಕೈಜೋಡಿಸಿದೆ : ಕೇಶವ್ ಪ್ರಸಾದ್ ಮೌರ್ಯ
ಲಕ್ನೋ, 01 ಜೂನ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಪಾಕಿಸ್ತಾನದೊಂದಿಗೆ ಕೈಜೋಡಿಸಿದೆ ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ಗಂಭೀರ ಆರೋಪ ಮಾಡಿದ್ದಾರೆ. ಸರ್ಜಿಕಲ್ ಸ್ಟ್ರೈಕ್‌ನಿಂದ ಆಪರೇಷನ್ ಸಿಂಧೂರ್‌ವರೆಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್
ಪಾಕಿಸ್ತಾನದೊಂದಿಗೆ ಕಾಂಗ್ರೆಸ್ ಕೈಜೋಡಿಸಿದೆ : ಕೇಶವ್ ಪ್ರಸಾದ್ ಮೌರ್ಯ


ಲಕ್ನೋ, 01 ಜೂನ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಪಾಕಿಸ್ತಾನದೊಂದಿಗೆ ಕೈಜೋಡಿಸಿದೆ ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ಗಂಭೀರ ಆರೋಪ ಮಾಡಿದ್ದಾರೆ.

ಸರ್ಜಿಕಲ್ ಸ್ಟ್ರೈಕ್‌ನಿಂದ ಆಪರೇಷನ್ ಸಿಂಧೂರ್‌ವರೆಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರಂತರವಾಗಿ ನೀಡುತ್ತಿರುವ ಹೇಳಿಕೆಗಳು ದೇಶದ ಜನರ ಭಾವನೆಗಳಿಗೆ ನೋವುಂಟು ಮಾಡುತ್ತದೆ ಮತ್ತು ಇದು ಸೇನೆಯ ನೈತಿಕತೆಯನ್ನು ಕುಗ್ಗಿಸುವ ಕಾರ್ಯವಾಗಿದೆ. ನಮ್ಮ ಸರ್ಕಾರ ಮತ್ತು ಸೇನೆಯು ಆಪರೇಷನ್ ಸಿಂಧೂರ್ ಇನ್ನೂ ಕೊನೆಗೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande