ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು
ಹೈದರಾಬಾದ್, 11 ಜೂನ್ (ಹಿ.ಸ.) : ಆ್ಯಂಕರ್ : ಗಂಗಾವತಿಯ ಮಾಜಿ ಬಿಜೆಪಿ ಶಾಸಕರಾಗಿರುವ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಮಾರು 16 ವರ್ಷಗಳ ಹಿಂದೆಯೇ ದಾಖಲಾಗಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಕಳೆದ ತಿಂಗಳು ರೆಡ್ಡಿ ಸೇರಿದಂತೆ ನ
Reddy


ಹೈದರಾಬಾದ್, 11 ಜೂನ್ (ಹಿ.ಸ.) :

ಆ್ಯಂಕರ್ : ಗಂಗಾವತಿಯ ಮಾಜಿ ಬಿಜೆಪಿ ಶಾಸಕರಾಗಿರುವ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಸುಮಾರು 16 ವರ್ಷಗಳ ಹಿಂದೆಯೇ ದಾಖಲಾಗಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಕಳೆದ ತಿಂಗಳು ರೆಡ್ಡಿ ಸೇರಿದಂತೆ ನಾಲ್ವರಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande