ಬೆಂಗಳೂರು, 19 ಜೂನ್ (ಹಿ.ಸ.):
ಆ್ಯಂಕರ್:
ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಜೂನ್ 21ರಂದು ರಾಜ್ಯದಲ್ಲಿ ಯೋಗ ಸಂಗಮ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಏಕಕಾಲದಲ್ಲಿ ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಾಭ್ಯಾಸ ನಡೆಸಲು ರಾಜ್ಯ ಸರ್ಕಾರ ಅನುವು ಮಾಡಿಕೊಡುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa