ತುರ್ತು ಪರಿಸ್ಥಿತಿಗೆ ಐವತ್ತು ವರ್ಷ : ನುಡಿಸ್ಮರಣೆ ಕಾರ್ಯಕ್ರಮ
ಬೆಂಗಳೂರು, 21 ಜೂನ್ (ಹಿ.ಸ.) : ಆ್ಯಂಕರ್ : 1975ರಲ್ಲಿ ಭಾರತದಲ್ಲಿ ಜಾರಿಗೆ ಬಂದ ತುರ್ತು ಪರಿಸ್ಥಿತಿಗೆ ಐವತ್ತು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ವತಿಯಿಂದ ಬೃಹತ್ ನುಡಿಸ್ಮರಣೆ ಕಾರ್ಯಕ್ರಮವನ್ನು ಜೂನ್ 24ರಂದು ಬೆಂಗಳೂರು ಟೌನ್ ಹಾಲ್‌ನಲ್ಲಿ ಆ
Emergency


ಬೆಂಗಳೂರು, 21 ಜೂನ್ (ಹಿ.ಸ.) :

ಆ್ಯಂಕರ್ : 1975ರಲ್ಲಿ ಭಾರತದಲ್ಲಿ ಜಾರಿಗೆ ಬಂದ ತುರ್ತು ಪರಿಸ್ಥಿತಿಗೆ ಐವತ್ತು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ವತಿಯಿಂದ ಬೃಹತ್ ನುಡಿಸ್ಮರಣೆ ಕಾರ್ಯಕ್ರಮವನ್ನು ಜೂನ್ 24ರಂದು ಬೆಂಗಳೂರು ಟೌನ್ ಹಾಲ್‌ನಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ದೇಶದ ಹಿರಿಯ ರಾಜಕಾರಣಿಗಳು ಹಾಗೂ ಚಿಂತಕರು ಭಾಗವಹಿಸಲಿದ್ದಾರೆ. ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಮುಖ ಭಾಷಣವನ್ನು ಚಿಂತಕರು ಮತ್ತು ಅರ್ಥಶಾಸ್ತ್ರಜ್ಞ ಎಸ್. ಗುರುಮೂರ್ತಿ ನೀಡಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande