ಬಳ್ಳಾರಿ, 26 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಕಬ್ಬಿಣದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜೂ.28 ರಂದು ಬೆಳಿಗ್ಗೆ 08.30 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಎಫ್-ಫೀಡರ್ನ ಬಸವನಕುಂಟೆ, ಕೋಟೆ ಪ್ರದೇಶ, ಮೇದಾರ್ ಓಣಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್