ಬೆಂಗಳೂರು, 04 ಜೂನ್ (ಹಿ.ಸ.) :
ಆ್ಯಂಕರ್ : ಐಪಿಎಲ್-2025 ಚಾಂಪಿಯನ್ ಪಟ್ಟ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ ನಡೆಸಲಿದೆ.
ತಂಡವು ಮಧ್ಯಾಹ್ನ 1:30ಕ್ಕೆ ಅಹಮದಾಬಾದ್ನಿಂದ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದು, 3:30ಕ್ಕೆ ವಿಧಾನ ಸೌಧದಿಂದ ವಿಜಯ ಯಾತ್ರೆ ಪ್ರಾರಂಭವಾಗಲಿದೆ. ಯಾತ್ರೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಸಾಗಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa