ಬಳ್ಳಾರಿ ಎಚ್‍ಎಸ್‍ಕೆ ಪಾಲಿಟೆಕ್ನಿಕ್‍ನಲ್ಲಿ ಪರಿಸರ ದಿನಾಚರಣೆ
ಬಳ್ಳಾರಿ, 05 ಜೂನ್ (ಹಿ.ಸ.) : ಆ್ಯಂಕರ್ : ವೀರಶೈವ ವಿದ್ಯಾವರ್ಧಕ ಸಂಘದ ಹಾನಗಲ್ಲು ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್‍ನ ಆವರಣದಲ್ಲಿ ಸಸಿ ನೆಡುವ ಮೂಲಕ ಗುರುವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಹಾನಗಲ್ಲು ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್‍ನ ಆಡಳಿತ ಮಂಡಳಿಯ ಅಧ್ಯಕ್ಷ ಪಲ್ಲೇದ ಪ್ರ
ಬಳ್ಳಾರಿ : ಎಚ್‍ಎಸ್‍ಕೆ ಪಾಲಿಟೆಕ್ನಿಕ್‍ನಲ್ಲಿ ಪರಿಸರ ದಿನಾಚರಣೆ


ಬಳ್ಳಾರಿ : ಎಚ್‍ಎಸ್‍ಕೆ ಪಾಲಿಟೆಕ್ನಿಕ್‍ನಲ್ಲಿ ಪರಿಸರ ದಿನಾಚರಣೆ


ಬಳ್ಳಾರಿ, 05 ಜೂನ್ (ಹಿ.ಸ.) :

ಆ್ಯಂಕರ್ : ವೀರಶೈವ ವಿದ್ಯಾವರ್ಧಕ ಸಂಘದ ಹಾನಗಲ್ಲು ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್‍ನ ಆವರಣದಲ್ಲಿ ಸಸಿ ನೆಡುವ ಮೂಲಕ ಗುರುವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಹಾನಗಲ್ಲು ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್‍ನ ಆಡಳಿತ ಮಂಡಳಿಯ ಅಧ್ಯಕ್ಷ ಪಲ್ಲೇದ ಪ್ರಭುಲಿಂಗ, ಆಡಳಿತ ಮಂಡಳಿಯ ಸದಸ್ಯರಾದ ಬಾಣಾಪುರ ಜಡಿಸಿದ್ದನಗೌಡ, ಚಂದ್ರಶೇಖರ, ಪ್ರಾಚಾರ್ಯ ಬಿ. ಶ್ರೀಶೈಲಗೌಡ ಹಾಗೂ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande