ಶ್ರೀಧರಗಡ್ಡೆ ಈರಮ್ಮ ಹೊಸಮನಿ ನಿಧನ
ಬಳ್ಳಾರಿ, 05 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿಗೆ ಸಮೀಪದ ಶ್ರೀಧರಗಡ್ಡೆ ಗ್ರಾಮ ನಿವಾಸಿ ಈರಮ್ಮ ಹೊಸಮನಿ (75) ಅವರು ಬುಧವಾರ ಸಂಜೆ ನಿಧನರಾಗಿದ್ದು, ಶ್ರೀಧರಗಡ್ಡೆ ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ ಗುರುವಾರ ಅಂತ್ಯ ಸಂಸ್ಕಾರ ನೆರವೇರಿದೆ. ಮೃತರಿಗೆ
ಶ್ರೀಧರಗಡ್ಡೆ ಈರಮ್ಮ ಹೊಸಮನಿ ನಿಧನ


ಬಳ್ಳಾರಿ, 05 ಜೂನ್ (ಹಿ.ಸ.) :

ಆ್ಯಂಕರ್ : ಬಳ್ಳಾರಿಗೆ ಸಮೀಪದ ಶ್ರೀಧರಗಡ್ಡೆ ಗ್ರಾಮ ನಿವಾಸಿ ಈರಮ್ಮ ಹೊಸಮನಿ (75) ಅವರು ಬುಧವಾರ ಸಂಜೆ ನಿಧನರಾಗಿದ್ದು, ಶ್ರೀಧರಗಡ್ಡೆ ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ ಗುರುವಾರ ಅಂತ್ಯ ಸಂಸ್ಕಾರ ನೆರವೇರಿದೆ.

ಮೃತರಿಗೆ ಮೂವರು ಪುತ್ರಿಯರು, ಇಬ್ಬರು ಪುತ್ರರು, ಅಳಿಯಂದಿರರು, ಸೊಸೆಯಂದಿರರು, ಮೊಮ್ಮಕ್ಕಳು ಇದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಕೋರಿ ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ವೀರಶೈವ ವಿದ್ಯಾವರ್ಧಕ ಸಂಘದ ಆಜೀವ ಸದಸ್ಯರು, ಗ್ರಾಮದ ವೀರಶೈವರು ಹಾಗೂ ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ : ವೀರನಗೌಡ, ಮಗ, ಮೊಬೈಲ್ ಸಂಖ್ಯೆ : 9901684440.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande