ಧಾರವಾಡ, 10 ಜುಲೈ (ಹಿ.ಸ.) :
ಆ್ಯಂಕರ್ : ಧಾರವಾಡ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ 2025-26 ನೇ ಸಾಲಿನ ಪ್ರಧಾನ ಮತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಹನಿ ನೀರಾವರಿ ಅಳಡಿಸಿಕೊಳ್ಳಲು ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 2 ಹೆಕ್ಟರ್ ವರೆಗೆ ಶೇ.90 ರಷ್ಟು ಸಹಾಯಧನ 2 ಹೆಕ್ಟರ್ ರಿಂದ 5 ಹೆಕ್ಟರ್ ವರೆಗೆ ಶೇ.45 ರಷ್ಟು ಸಹಾಯಧನ ನೀಡಲಾಗುವುದು.
ತೋಟಗಾರಿಕೆ ಬೆಳೆ ಬೆಳೆದಿರುವ ನೀರಿನ ಸೌಲಭ್ಯವಿರುವ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಇಮ್ತಿಯಾಜ್ ಚಂಗಾಪುರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa