ವಿಎಸ್‍ಕೆಯು ಕುಲಸಚಿವರಾಗಿ ನಾಗರಾಜು.ಸಿ ಅಧಿಕಾರ ಸ್ವೀಕಾರ
ಬಳ್ಳಾರಿ, 14 ಜುಲೈ (ಹಿ.ಸ.) : ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾಗಿ ಕೆ.ಎ.ಎಸ್ ಅಧಿಕಾರಿ (ಹಿರಿಯ ಶ್ರೇಣಿ) ನಾಗರಾಜು.ಸಿ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಭಾರ ಕುಲಸಚಿವರಾಗಿದ್ದ ಪ್ರೊ.ಜಿ.ಪಿ.ದಿನೇಶ್ ಅವರು ಕುಲಸಚಿವರ ಕಾರ್ಯಭಾರ
ವಿಎಸ್‍ಕೆಯು ಕುಲಸಚಿವರಾಗಿ ನಾಗರಾಜು.ಸಿ ಅಧಿಕಾರ ಸ್ವೀಕಾರ


ಬಳ್ಳಾರಿ, 14 ಜುಲೈ (ಹಿ.ಸ.) :

ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾಗಿ ಕೆ.ಎ.ಎಸ್ ಅಧಿಕಾರಿ (ಹಿರಿಯ ಶ್ರೇಣಿ) ನಾಗರಾಜು.ಸಿ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಪ್ರಭಾರ ಕುಲಸಚಿವರಾಗಿದ್ದ ಪ್ರೊ.ಜಿ.ಪಿ.ದಿನೇಶ್ ಅವರು ಕುಲಸಚಿವರ ಕಾರ್ಯಭಾರದಿಂದ ಬಿಡುಗಡೆ ಹೊಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande