ಮಳೆ ಅವಾಂತರ ; ನೆಲಕ್ಕುರುಳಿದ ಬೃಹತ್ ಮರ
ವಿಜಯಪುರ, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ಬೃಹತ್ ಮರವೊಂದು ನೆಲಕ್ಕುರುಳಿದ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಗಾಂಧಿಚೌಕ್ ಕಡೆಗೆ ಬರುವ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಯಾವೂದೇ ಪ್ರಾಣಾಪಾಯ ಆಗಿಲ್ಲ. ಮರ ಬಿದ್ದ ರಭಸಕ್ಕೆ ಮೂರು ಅಂಗಡಿಗಳ
ಮರ


ವಿಜಯಪುರ, 12 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ಬೃಹತ್ ಮರವೊಂದು ನೆಲಕ್ಕುರುಳಿದ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಗಾಂಧಿಚೌಕ್ ಕಡೆಗೆ ಬರುವ ರಸ್ತೆಯಲ್ಲಿ ನಡೆದಿದೆ.

ಘಟನೆಯಲ್ಲಿ ಯಾವೂದೇ ಪ್ರಾಣಾಪಾಯ ಆಗಿಲ್ಲ. ಮರ ಬಿದ್ದ ರಭಸಕ್ಕೆ ಮೂರು ಅಂಗಡಿಗಳು ಜಖಂಗೊಂಡಿವೆ. ಅಲ್ಲದೇ, ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಹಲವು ಅಂಗಡಿಗಳ ವಿದ್ಯುತ್ ವೈರ್ ಕಟ್ ಆಗಿದೆ. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಂಧಿ ಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande