ಹನಿ ನೀರಾವರಿಯ ಪದ್ಧತಿಗಳ ಕುರಿತು ನೇರ ಫೋನ್ ಇನ್ ಕಾರ್ಯಕ್ರಮ
ಶಿವಮೊಗ್ಗ, 21 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಆಕಾಶವಾಣಿ ಭದ್ರಾವತಿಯಿಂದ ಸೆ. 23 ರಂದು ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದ್ದು, ಚಿಕ್ಕಮಗಳೂರು ತಾಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅರುಣಕುಮಾರ್. ಕೆ. ಎಲ್ ಅವರು ತೋ
ಹನಿ ನೀರಾವರಿಯ ಪದ್ಧತಿಗಳ ಕುರಿತು ನೇರ ಫೋನ್ ಇನ್ ಕಾರ್ಯಕ್ರಮ


ಶಿವಮೊಗ್ಗ, 21 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಆಕಾಶವಾಣಿ ಭದ್ರಾವತಿಯಿಂದ ಸೆ. 23 ರಂದು ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದ್ದು, ಚಿಕ್ಕಮಗಳೂರು ತಾಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅರುಣಕುಮಾರ್. ಕೆ. ಎಲ್ ಅವರು ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿಯ ಪದ್ಧತಿಗಳ ಕುರಿತು ಮಾಹಿತಿ ನೀಡುತ್ತಾರೆ.

ದೂರವಾಣಿ ಸಂಖ್ಯೆ: 08282-270282, 270283, ವಾಟ್ಸಪ್ ಸಂಖ್ಯೆ: 9481572600.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande